ಭಾರತದ ರಾಷ್ಟ್ರಪತಿ ಅವರಿಂದ ವಿಶೇಷಚೇತನರ ಸಬಲೀಕರಣಕ್ಕಾಗಿ ಶ್ರಮಿಸಿದವರಿಗೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಗಳ ಪ್ರದಾನ
ಅಂತಾರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ದಿನಾಚರಣೆ ಅಂಗವಾಗಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಇಂದು (ಡಿಸೆಂಬರ್ 3, 2024) ವಿಶೇಷಚೇತನರ ಸಬಲೀಕರಣಕ್ಕಾಗಿ ಶ್ರಮಿಸಿದವರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಎಲ್ಲಾ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಈ ಪ್ರಶಸ್ತಿಗಳು ದೂರಗಾಮಿ ಸಾಮಾಜಿಕ ಮಹತ್ವವನ್ನು ಹೊಂದಿವೆ. ಇದರಿಂದ ಉತ್ತೇಜಿತರಾಗಿ ಇತರೆ…
